ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

ಬೆಳ್ತಂಗಡಿ : ನಾವೂರು ಗ್ರಾಮದ ಪಾದೆ ಮನೆ ನಿವಾಸಿ ರಮಾನಂದ ಪೂಜಾರಿಯವರು ಅಡಿಕೆ ಮರ ಕಡಿಯುವಾಗ ಆಕಸ್ಮಿಕವಾಗಿ ಮರವು ಕುತ್ತಿಗೆಯ ಮೇಲೆ ಬಿದ್ದು ಮೂಳೆಗೆ ಗಾಸಿಯಾಗಿರುವುದು. ಇದರಿಂದ ನಡೆಯಲಾಗದ ಪರಿಸ್ಥಿತಿ ಉಂಟಾಗಿದೆ. ಇದನ್ನು ಮನಗಂಡ ಮಂಜುಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ಪ್ರಮೋದ ಆರ್ ನಾಯಕ್, ಭರತ್ ಕುಮಾರ್ ಇಂದಬೆಟ್ಟು, ರಾಜಾರಾಮ್ , ಮತ್ತು ವಿಶ್ವನಾಥ್ ಶೆಟ್ಟಿ ಇವರು ಅವರ ಮನೆಗೆ ತೆರಳಿ ಸಂಸ್ಥೆಯ ವತಿಯಿಂದ ಗಾಲಿ ಕುರ್ಚಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷೆ ತನುಜಾ ಶೇಖರ್ ಹಾಗೂ ಸ್ಥಳೀಯರಾದ ಗಣೇಶ್ ಕನ್ನಾಲು, ಸುರೇಶ್, ಸೆಬೇಸ್ಟಿನ್, ಪೌಲೌಸ್, ಪ್ರಕಾಶ್, ದೇಜಪ್ಪ ಗೌಡ, ಪ್ರೇಮ ಉಮೇಶ್ ಉಪಸ್ಥಿತರಿದ್ದರು.

Related posts

ಶಾಸಕರುಗಳ ಹಕ್ಕುಗಳಿಗೆ ಚ್ಯುತಿಯನ್ನು ಮಾಡಿದ ಅರಣ್ಯಾಧಿಕಾರಿಗಳ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ಶಾಸಕರಿಂದ ಹಕ್ಕು ಚ್ಯುತಿ ಮಂಡನೆ

Suddi Udaya

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಇಳಂತಿಲ ಬಿಜೆಪಿ ಘಟಕದಿಂದ ಪ್ರತಿಭಟನೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಇವರ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya
error: Content is protected !!