23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ, ಕರಪತ್ರ ವಿತರಣೆ

ಮೇಲಂತಬೆಟ್ಟು ಗ್ರಾ.ಪಂ ವತಿಯಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಮನೆಗಳಿಗೆ ಭೇಟಿ ನೀಡಿ ಕರಪತ್ರ ವಿತರಿಸಿ, ಮಾಹಿತಿಯನ್ನು ನೀಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು ಶ್ರೀಮತಿ ಸವಿತಾ & ಸದಸ್ಯರು ಚಂದ್ರರಾಜ್ ಎಮ್ ಮತ್ತು ಅಭಿವೃದ್ಧಿ ಅಧಿಕಾರಿ ಶ್ರೀಮತಿ ಅಭಿನಯ,ಗ್ರಾ.ಪಂ ಕಾರ್ಯದರ್ಶಿ ನಿರ್ಮಲ್,ಎಂ.ಬಿ.ಕೆ. ಶ್ರೀಮತಿ ಮಲ್ಲಿಕಾ ಹಾಗೂ ಗ್ರಾ.ಪಂ ಸಿಬ್ಬಂದಿ ಕು.ಪ್ರಮೀಳಾ ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಎಸ್.ಎಸ್.ಎಫ್. ಯೂನಿಟ್ ಮಹಾಸಭೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಕೊಯ್ಯೂರು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಬಟ್ಟಲು ವಿತರಣೆ

Suddi Udaya

ಶಿಬಾಜೆ ಗ್ರಾ.ಪಂ. ಅಧ್ಯಕ್ಷರಾಗಿ ರತ್ನ, ಉಪಾಧ್ಯಕ್ಷರಾಗಿ ದಿನಕರ್ ಆಯ್ಕೆ

Suddi Udaya

ನೆರಿಯ ಬಯಲು ಬಸ್ತಿ ಆವರಣ ಗೋಡೆ ಕುಸಿತ : ಸ್ಥಳಕ್ಕೆ ಭೇಟಿ ನೀಡಿದ ಗ್ರಾ. ಪಂ. ಆಡಳಿತ ಹಾಗೂ ಕಂದಾಯ ಅಧಿಕಾರಿಗಳು

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya
error: Content is protected !!