30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೊಗ್ರು ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆಯು ಲಕ್ಷ್ಮಿನಾರಾಯಾಣ ಭಜನಾ ಮಂದಿರ ಉಂತನಾಜೆಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಗಂಗಾಧರ ಪೂಜಾರಿ ದಂಬೆತ್ತಿಮಾರು, ಉಪಾಧ್ಯಕ್ಷರಾಗಿ ಕೃಷ್ಣ ಬೆಳ್ಚಡ, ಕಾರ್ಯದರ್ಶಿಯಾಗಿ ನವೀನ್ ಜಾಲ್ನಾಡೆ, ಜತೆ ಕಾರ್ಯದರ್ಶಿಯಾಗಿ ವಸಂತಿ ಪರಕ್ಕಾಜೆ, ಕೋಶಾಧಿಕಾರಿ ಕಮಲ ಇವರನ್ನು ಆಯ್ಕೆ ಮಾಡಲಾಯಿತು.

Related posts

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

93 ವರ್ಷ ಪ್ರಾಯದ ವಿಶ್ರಾಂತ ಮುಖ್ಯ ಶಿಕ್ಷಕ ನಾರಾಯಣ ಪ್ರಭುರವರಿಗೆ ಗೌರವಾರ್ಪಣೆ

Suddi Udaya
error: Content is protected !!