September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ


ಧರ್ಮಸ್ಥಳ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಅ. 17 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು.


ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿಯವರು ರಥಕ್ಕೆ ಹಾರಾರ್ಪಣೆ ಮಾಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೋ ರಥ ಯಾತ್ರೆಗೆ ಶುಭವನ್ನು ಹಾರೈಸಿ ರಥಯಾತ್ರೆ ಸುಗಮವಾಗಲಿ ಹಾಗೂ ಗೋವಿನ ಮಹತ್ವದ ಬಗ್ಗೆ ಅರಿವು, ಜಾಗೃತಿ ಮೂಡಿಸುವಲ್ಲಿ ರಥಯಾತ್ರೆ ಪ್ರೇರಕವಾಗಲೆಂದು ಆಶಿಸಿದರು.

Related posts

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 6ನೇ ಸ್ಥಾನ ಪಡೆದ ಪ್ರಾಪ್ತಿ ಎಂ ಗೌಡರಿಗೆ ವಾಣಿ ವಿದ್ಯಾಸಂಸ್ಥೆ ವತಿಯಿಂದ ಸನ್ಮಾನ

Suddi Udaya

ತೆಕ್ಕಾರು ಬಟ್ರಬೈಲು ದೇವರಗುಡ್ಡೆ ಶೀ ಗೋಪಾಲಕೃಷ್ಣದಲ್ಲಿ ಮಾಡಾವು ವೆಂಕಟ್ರಮಣ ಭಟ್ ನೇತೃತ್ವದಲ್ಲಿ ಪ್ರಶ್ನಾಚಿಂತನೆ

Suddi Udaya
error: Content is protected !!