23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು.

ಬೆಳ್ತಂಗಡಿಯ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿ ಕೈಯಲ್ಲಿ ಕೋವಿಯನ್ನು ಹಿಡಿದು ತಮ್ಮ ಫೋರ್ಸ್ ಗಳ ಜೊತೆಗೆ ಸೈರನ್ ಮೊಳಗಿಸುತ್ತಾ ಬೆಳ್ತಂಗಡಿ ನಗರದಲ್ಲಿ ಪಥಸಂಚಲನ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‍ಗಳು ಪಿಎಸ್ಐ ಗಳು ಭಾಗವಹಿಸಿದರು.

Related posts

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya

ವೇಣೂರು: ಫೆ.22 ರಿಂದ ಮಾರ್ಚ್ 1ರ ವರೆಗೆ ವೇಣೂರು ಬಾಹುಬಲಿಗೆ ಮಹಾಮಸ್ತಕಾಭಿಷೇಕ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಮಹಾಮಸ್ತಕಾಭಿಷೇಕದ ದಿನ ಘೋಷಣೆ

Suddi Udaya

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಶ್ರೀ ನಾಳ ಕ್ಷೇತ್ರದಲ್ಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ

Suddi Udaya

ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷರಾಗಿ ವಿನಯಚಂದ್ರ , ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ. ಆಯ್ಕೆ

Suddi Udaya
error: Content is protected !!