25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಅಳದಂಗಡಿ ಸರಕಾರಿ ಪ.ಪೂ. ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಪಟ್ಟೂರು ಕಾನೂನು ಬಾಹಿರ ಮನೆ ಜಪ್ತಿ : ತಪ್ಪಿತಸ್ತ ಅಧಿಕಾರಿ ಮೇಲೆ ಕ್ರಮಕ್ಕೆ ಮುಸ್ಲಿಂ ಒಕ್ಕೂಟ ಬೆಳ್ತಂಗಡಿ ಆಗ್ರಹ: ನೂತನ ಡಿವೈಎಸ್‌ಪಿ ಜೊತೆ ಮುಸ್ಲಿಂ ಮುಖಂಡರ ಮಾತುಕತೆ

Suddi Udaya

ಉಜಿರೆ: ಕುಂಟಿನಿ ಮದ್ರಸದ ವಿದ್ಯಾರ್ಥಿ ಶಾಝ್ಮಿ ಎಸ್.ಜೆ.ಎಮ್ ಉಜಿರೆ ರೇಂಜ್ ಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆಯಲ್ಲಿ ಡಾ| ಸೂರಜ್ ರವರ ಡೆಂಟಲ್ ಕ್ಲಿನಿಕ್ ಶುಭಾರಂಭ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿಗೆ ಮರು ಮೌಲ್ಯ ಮಾಪನದಲ್ಲಿ ಹೆಚ್ಚಿದ ರ್‍ಯಾಂಕ್ ಗಳು

Suddi Udaya
error: Content is protected !!