September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲ

Suddi Udaya

ಮರಿಯಾಂಬಿಕ ಆಂ.ಮಾ.ಪ್ರೌ. ಶಾಲೆ ಶೈಕ್ಷಣಿಕ ವರ್ಷ ಉದ್ಘಾಟನೆ ಹಾಗೂ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ದಿಡುಪೆ ಫಾಲ್ಸ್‌ನಲ್ಲಿ ನಿಯಮ ಉಲ್ಲಂಘನೆ; ಹೋಂಸ್ಟೇ ಮಾಲೀಕರಿಗೆ ದಂಡ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಧರ್ಮಸ್ಥಳದಲ್ಲಿ 54 ನೇ ವರ್ಷದ ಪುರಾಣ ವಾಚನ-ಪ್ರವಚನ ಉದ್ಘಾಟನೆ

Suddi Udaya
error: Content is protected !!