22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

ಉರುವಾಲು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉರುವಾಲು ಇದರ 19ನೇ ವರ್ಷದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉರುವಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಜರಗಿತ್ತು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದರು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ, ಸ್ಪಂದನ ಸೇವಾ ಸಂಘದ ಸೀತಾರಾಮ್ ಗೌಡ ಬೆಳಾಲು, ಸುರೇಶ್ ಗೌಡ ಹಾಗೂ ವಾಣಿ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿ ವರ್ಗದವರು, ಗೌರಾಧ್ಯಕ್ಷರಾದ ರಾಮಣ್ಣಗೌಡ. ಅಧ್ಯಕ್ಷರಾದ ದೇಜಪ್ಪ ಗೌಡ. ಕಾರ್ಯದರ್ಶಿ ಗಣೇಶ್ ಗೌಡ ಉಪಸಿತರಿದ್ದರು.


ಎಸ್ ಎಸ್ ಎಲ್ ಸಿ ಅಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಮೋಕ್ಷಿತ್ ಗೌಡ ರವರನ್ನು ಸನ್ಮಾನಿಸಲಾಯಿತು.
ಕೇಶವ ಗೌಡ ಸ್ವಾಗತಿಸಿ. ಯುವರಾಜ್ ಅನಾರ್ ನಿರೂಪಿಸಿ. ಕೃಷ್ಣಪ್ರಸಾದ್ ಧನ್ಯವಾದವಿತ್ತರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಇಂಗ್ಲೇಂಡಿನ ಟೀಮ್ ಮಲ್ಟಿ ಅಕಾಡೆಮಿ ಸಂಸ್ಥೆಯ ಸಿ.ಇ.ಒ ಭೇಟಿ

Suddi Udaya

ಕಾಂಗ್ರೆಸ್ ಪಕ್ಷದ ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಆರ್ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರ ಭೇಟಿ

Suddi Udaya

ಮರೋಡಿ ಪಲಾರಗೋಳಿ ಆದಿಶಕ್ತಿ ಸೇವಾ ಸಮಿತಿಯಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಮರೋಡಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯುವ ನಾಯಕ ರತ್ನಾಕರ ಬುಣ್ಣನ್ , ಉಪಾಧ್ಯಕ್ಷರಾಗಿ ಶುಭರಾಜ್ ಹೆಗ್ಡೆ ಅವಿರೋಧವಾಗಿ ಆಯ್ಕೆ

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya
error: Content is protected !!