25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರದ ಎ,ಉಪಾಧ್ಯಕ್ಷರಾದ ಶ್ರೀಮತಿ ನೀಲು ಮತ್ತು ಸದಸ್ಯರು,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ.,ಕಾರ್ಯದರ್ಶಿ ಕುಂಜ್ಞ ಕೆ.,ದ್ವಿತೀಯ ದರ್ಜೆ ಸಹಾಯಕರಾದ ಸಂಜೀವ, ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಜಯಶ್ರೀ,ಪ್ರಕಾಶ್,ಶ್ರೀಮತಿ ಜಯಮಾಲ, ಅಂಜಲಿ,ನಳಿನಾಕ್ಷಿ,ಅಶ್ವಿನಿ,ಸುಕೇಶ್,ಚೇತನ್ ಉಪಸ್ಥಿತರಿದ್ದರು.

Related posts

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಧರ್ಮಸ್ಥಳದಲ್ಲಿ ಕನ್ನಡ ಭುವನೇಶ್ವರಿ ರಥ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya
error: Content is protected !!