25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ ಹಾಗೂ ಮನೆ ಮನೆ ಭೇಟಿ ಕಾರ್ಯಕ್ರಮ ನಡೆಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಶಾರದ ಎ,ಉಪಾಧ್ಯಕ್ಷರಾದ ಶ್ರೀಮತಿ ನೀಲು ಮತ್ತು ಸದಸ್ಯರು,ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ಜಿ.,ಕಾರ್ಯದರ್ಶಿ ಕುಂಜ್ಞ ಕೆ.,ದ್ವಿತೀಯ ದರ್ಜೆ ಸಹಾಯಕರಾದ ಸಂಜೀವ, ಗ್ರಾ.ಪಂ ಸಿಬ್ಬಂದಿಗಳಾದ ಶ್ರೀಮತಿ ಜಯಶ್ರೀ,ಪ್ರಕಾಶ್,ಶ್ರೀಮತಿ ಜಯಮಾಲ, ಅಂಜಲಿ,ನಳಿನಾಕ್ಷಿ,ಅಶ್ವಿನಿ,ಸುಕೇಶ್,ಚೇತನ್ ಉಪಸ್ಥಿತರಿದ್ದರು.

Related posts

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮನ ಮಂದಿರದ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆಯ ಪ್ರಯುಕ್ತ ಬೆಳ್ತಂಗಡಿಯ ರಾಮ ಕ್ಷತ್ರಿಯ ಸಂಘದಿಂದ ರಾಮೋತ್ಸವ

Suddi Udaya

ನಡ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ ಮತ್ತು ವಾರ್ಷಿಕ ಮಹಾಸಭೆ

Suddi Udaya

ಮಲವಂತಿಗೆ ಶ್ರೀ ವಿದ್ಯಾ ಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!