23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ


ಧರ್ಮಸ್ಥಳ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಅ. 17 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು.


ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿಯವರು ರಥಕ್ಕೆ ಹಾರಾರ್ಪಣೆ ಮಾಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೋ ರಥ ಯಾತ್ರೆಗೆ ಶುಭವನ್ನು ಹಾರೈಸಿ ರಥಯಾತ್ರೆ ಸುಗಮವಾಗಲಿ ಹಾಗೂ ಗೋವಿನ ಮಹತ್ವದ ಬಗ್ಗೆ ಅರಿವು, ಜಾಗೃತಿ ಮೂಡಿಸುವಲ್ಲಿ ರಥಯಾತ್ರೆ ಪ್ರೇರಕವಾಗಲೆಂದು ಆಶಿಸಿದರು.

Related posts

ಪಡ್ಡಂದಡ್ಕ ಅಬ್ದುಲ್ ರಹಿಮಾನ್ ನಿಧನ

Suddi Udaya

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಫ್‌ಎಸ್ಎಲ್ ವರದಿ ಬರುವವರೆಗೂ ಎಸ್‌ಐಟಿ ತನಿಖೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ

Suddi Udaya

ಸೇವಾಭಾರತಿಯಿಂದ 32ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ನೇಲ್ಯಡ್ಕದಲ್ಲಿ ಉದ್ಘಾಟನೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರ ಹುಟ್ಟು ಹಬ್ಬದ ಪ್ರಯುಕ್ತ ವಾಲ್ಮೀಕಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ಹರೀಶ್ ಪೂಂಜ ಅವರ ಹುಟ್ಟು ಹಬ್ಬ ಆಚರಣೆ

Suddi Udaya
error: Content is protected !!