23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ‌.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ದ.ಕ ಹೆಗ್ಗಡೆ ಸಂಘದ ಅಧ್ಯಕ್ಷರಾದ ನವೀನ್ ಹೆಗ್ಡೆ, ದಿವಾಕರ ಹೆಗ್ಡೆ, ಶ್ಯಾಮಹೆಗ್ಡೆ, ಉದಯ ಹೆಗ್ಡೆ, ರತ್ನವತಿ ಹೆಗ್ಡೆ, ಶೀನಪ್ಪ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅಣ್ಣಪ್ಪ ಹೆಗ್ಡೆ, ಸರಸ್ವತಿ ಹೆಗ್ಡೆ,ವಿಮಲಾ ಹೆಗ್ಡೆ, ಮಹಾಬಲ ಹೆಗ್ಡೆ ಹಾಗೂ ನಿವೃತ್ತ ನೌಕರ ಲಿoಗಯ್ಯ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನರಂಜನಾ ಆಟೋಟ ಸ್ಪರ್ಧೇ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಬಳಂಜ: ಗಾಳಿಯ ರಭಸಕ್ಕೆ ಹಾರಿ ಹೋದ ಹಟ್ಟಿಯ ಶೀಟ್ : ಅಪಾರ ಹಾನಿ

Suddi Udaya

ಪೆರೋಡಿತ್ತಾಯಕಟ್ಟೆ ದ.ಕ.ಜಿ.ಪ.ಉ.ಪ್ರಾ. ಶಾಲೆಯಲ್ಲಿ ಮಕ್ಕಳ ಪೋಷಕರಿಗೆ ವಿಶೇಷ ತರಬೇತಿ ಶಿಬಿರ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya
error: Content is protected !!