July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ‌.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ದ.ಕ ಹೆಗ್ಗಡೆ ಸಂಘದ ಅಧ್ಯಕ್ಷರಾದ ನವೀನ್ ಹೆಗ್ಡೆ, ದಿವಾಕರ ಹೆಗ್ಡೆ, ಶ್ಯಾಮಹೆಗ್ಡೆ, ಉದಯ ಹೆಗ್ಡೆ, ರತ್ನವತಿ ಹೆಗ್ಡೆ, ಶೀನಪ್ಪ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅಣ್ಣಪ್ಪ ಹೆಗ್ಡೆ, ಸರಸ್ವತಿ ಹೆಗ್ಡೆ,ವಿಮಲಾ ಹೆಗ್ಡೆ, ಮಹಾಬಲ ಹೆಗ್ಡೆ ಹಾಗೂ ನಿವೃತ್ತ ನೌಕರ ಲಿoಗಯ್ಯ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನರಂಜನಾ ಆಟೋಟ ಸ್ಪರ್ಧೇ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಕಾಶಿಪಟ್ನ: ಸಮೀಪದ ಕಾಡಿನಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ, ಕಾರಣ ಪೋಲೀಸ್ ತನಿಖೆಯಿಂದ ತಿಳಿಯಬೇಕಷ್ಠೆ.

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!