July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಇದರ ಶುಭಾರಂಭವು ಬೆಳ್ತಂಗಡಿ ಚರ್ಚ್ ರೋಡ್ ಬಳಿ ಅ.15 ರಂದು ನಡೆಯಿತು.

ನೂತನವಾಗಿ ಆರಂಭಿಸಿದ ಬೇಕರಿಯನ್ನು ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು ದೇವರ ದಯೆಯಿಂದ ಉತ್ತರೋತ್ತರವಾಗಿ ಬೆಳಗಲಿ ಎಂದು ಶುಭಹಾರೈಸಿದರು.

ನೂತನ‌ ಸಂಸ್ಥೆಗೆ ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳು ಶುಭಕೋರಿದರು

ಕಾರ್ಯಕ್ರಮದಲ್ಲಿ ಮಾಲಕರ ಮಾತ- ಪಿತರಾದ ಶ್ರೀಮತಿ ಗಿರಿಜಾ- ರಾಮಣ್ಣ ಪೂಜಾರಿ,ಉದ್ಯಮಿ ಚಂದ್ರಶೇಖರ್ ,ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್,ಉಜಿರೆ ಗ್ರಾ.ಪಂ ಸದಸ್ಯ ಗುರುಪ್ರಸಾದ್,ಪ್ರಮುಖರಾದ ಅಣ್ಣು ಪೂಜಾರಿ ಗಂಪದಕೋಡಿ ಕೊಲ್ಲಿ ಹಾಗೂ ಇತರರು ಉಪಸ್ಥಿತರಿದ್ದು ಶುಭಾಶಯ ತಿಳಿಸಿದರು.

ಸಂಸ್ಥೆಯ ಮಾಲಕರಾದ ಶ್ರೀಮತಿ ರಶ್ಮಿ ಮತ್ತು ನವೀನ್ ಕುಮಾರ್ ಇಂದಬೆಟ್ಟು,ಮಕ್ಕಳಾದ ಸಾಹಿತ್ಯ,ಶ್ರೀಯಾನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

ಸಂಸ್ಥೆಯಲ್ಲಿ ಮದುವೆ, ಸೀಮಂತ, ಹಬ್ಬ ಹರಿದಿನ, ವಿಶೇಷ ಕಾರ್ಯಕ್ರಮ ಹಾಗೂ ಇನ್ನಿತರ ಯಾವುದೇ ಶುಭ ಸಮಾರಂಭಗಳಿಗೆ ಬೇಕಾದ ರೀತಿಯಲ್ಲಿ ಸಿಹಿತಿಂಡಿಗಳನ್ನು ತಯಾರಿಸಿಕೊಡಲಾಗುವುದು ಮತ್ತು ಒದಗಿಸಿಕೊಡಲಾಗುವುದು ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಷಣ್ಮುಖ, ಪ್ರ.ಕಾರ್ಯದರ್ಶಿಯಾಗಿ ಶ್ರೇಯಸ್ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಬೆಳ್ತಂಗಡಿ : ವಾಣಿ ಶಿಕ್ಷಣ ಸಂಸ್ಥೆಯಲ್ಲಿ ‘ವಾಣಿ ವಿದ್ಯಾ ಸಮ್ಮಾನ್’ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಎ.23: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್‌ ಕ್ಲಬ್‌ನಲ್ಲಿ 15ನೇ ವರ್ಷದ ಸಾಮೂಹಿಕ ವಿವಾಹ ನಿಶ್ಚಿತಾರ್ಥ

Suddi Udaya
error: Content is protected !!