22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ


ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಪ್ರಶಸ್ತಿ ಪತ್ರವನ್ನು ವಿತರಿಸಿದರು.
ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ಇವರುಗಳಿಗೆ ಮಾರ್ಗದರ್ಶನವನ್ನು ನೀಡಿರುತ್ತಾರೆ.

ಕಬ್ಸ್ ವಿಭಾಗದಲ್ಲಿ ಕಾರ್ತಿಕ್ ಪ್ರಸಾದ್, ಶ್ರೀರಾಮ ಭಟ್, ಮನಿತ್ ಶೆಟ್ಟಿ, ದಿಷನ್, ಬುಲ್ ಬುಲ್ಸ್ ವಿಭಾಗದಲ್ಲಿ ಧಾತ್ರಿ ಶೆಟ್ಟಿ, ಶ್ರಾವಣಿ, ಸಮನ್ವಿ ಭಟ್, ಅಲೀನಾ ಫಾತಿಮಾ, ದ್ರವ್ಯ ಪಿ ಜೈನ್ ಆತ್ಮಿ ಎ ಶೆಟ್ಟಿ, ಅಭಿಜ್ಞಾ ಭಟ್, ಆದ್ಯ ಎಸ್ ಶೆಣೈ, ಯಶ್ವಿ, ಗೈಡ್ಸ್ ವಿಭಾಗದಲ್ಲಿ ಅನುಶ್ರೀ, ಸ್ಕೌಟ್ ವಿಭಾಗದಲ್ಲಿ ರಕ್ಷಣ್ ಶೆಟ್ಟಿ, ಜಯದೀಪ್ ಗೌಡ ಪ್ರಶಸ್ತಿಯನ್ನು ಪಡೆದುಕೊಂಡರು.

Related posts

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಚಂಡಿಕಾ ಹೋಮ, ದುರ್ಗಾಪೂಜೆ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಮಾನಭಂಗ ಯತ್ನ: ಬಿಜೆಪಿ ಮುಖಂಡ ರಾಜೇಶ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

Suddi Udaya

ವ್ಯಸನಬಾಧಿತ ಕುಟುಂಬದವರ ಪಾಲಿಗೆ ಪ್ರೇರಕರಾದ ಮಡಂತ್ಯಾರಿನ ಪದ್ಮನಾಭ ಸಾಲ್ಯಾನ್ ರಿಗೆ ‘ಜಾಗೃತಿ ಅಣ್ಣ’ ಪ್ರಶಸ್ತಿ, ಗೌರವಾರ್ಪಣೆ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya
error: Content is protected !!