23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕೊಯ್ಯೂರು : ಆದೂರು ಪೆರಲ್ ನಲ್ಲಿ ಕುಣಿತ ಭಜನೆ ತರಬೇತಿ ಉದ್ಘಾಟನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲಾ ಮಕ್ಕಳಿಂದ ಬಳಂಜ ಫಾರ್ಮ್ ಭೇಟಿ

Suddi Udaya
error: Content is protected !!