25.5 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ನೆರಿಯ: ನರ್ಸಿಂಗ್ ವಿದ್ಯಾರ್ಥಿನಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಶ್ರೀದುರ್ಗಾ ಟೆಕ್ಸ್‌ಟೈಲ್ಸ್ ಮತ್ತು ರೆಡಿಮೇಡ್ಸ್ ಸಂಸ್ಥೆಯಲ್ಲಿ ಮನ್ಸೂನ್ ಆಫರ್ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!