30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆಯಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya

ಶಿಗ್ಗಾಂವಿ ಉಪ ಚುನಾವಣೆ ಉಸ್ತುವಾರಿಯಾಗಿ ಕೆ. ಹರೀಶ್ ಕುಮಾರ್ ನೇಮಕ

Suddi Udaya

ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಯಲ್ಲಿ ಸಮೃದ್ದ್ ನಿಟ್ಟಡೆ ತೇರ್ಗಡೆ

Suddi Udaya
error: Content is protected !!