22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

ಉರುವಾಲು: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉರುವಾಲು ಇದರ 19ನೇ ವರ್ಷದ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಉರುವಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ಸಭಾ ಭವನದಲ್ಲಿ ಜರಗಿತ್ತು.

ಸಭಾಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ವಹಿಸಿದರು.

ಈ ಸಂದರ್ಭದಲ್ಲಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟ ಪೂರ್ವ ಕಾರ್ಯದರ್ಶಿ ಮೋಹನ್ ಗೌಡ, ಸ್ಪಂದನ ಸೇವಾ ಸಂಘದ ಸೀತಾರಾಮ್ ಗೌಡ ಬೆಳಾಲು, ಸುರೇಶ್ ಗೌಡ ಹಾಗೂ ವಾಣಿ ಕೋ ಆಪರೇಟಿವ್ ಸೊಸೈಟಿ ಸಿಬ್ಬಂದಿ ವರ್ಗದವರು, ಗೌರಾಧ್ಯಕ್ಷರಾದ ರಾಮಣ್ಣಗೌಡ. ಅಧ್ಯಕ್ಷರಾದ ದೇಜಪ್ಪ ಗೌಡ. ಕಾರ್ಯದರ್ಶಿ ಗಣೇಶ್ ಗೌಡ ಉಪಸಿತರಿದ್ದರು.


ಎಸ್ ಎಸ್ ಎಲ್ ಸಿ ಅಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿ ಮೋಕ್ಷಿತ್ ಗೌಡ ರವರನ್ನು ಸನ್ಮಾನಿಸಲಾಯಿತು.
ಕೇಶವ ಗೌಡ ಸ್ವಾಗತಿಸಿ. ಯುವರಾಜ್ ಅನಾರ್ ನಿರೂಪಿಸಿ. ಕೃಷ್ಣಪ್ರಸಾದ್ ಧನ್ಯವಾದವಿತ್ತರು.

Related posts

ಮಲವಂತಿಗೆ: ದಿಡುಪೆಯಲ್ಲಿ ಕೃಷಿ ತೋಟಗಳಿಗೆ ಕಾಡಾನೆಗಳ ದಾಳಿ : ಅಪಾರ ಕೃಷಿ ಹಾನಿ

Suddi Udaya

ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಜೀ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!