25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ


ಧರ್ಮಸ್ಥಳ: ಬಂಟ್ವಾಳದಿಂದ ಹೊರಟ ಗೋ ರಥಯಾತ್ರೆ ಅ. 17 ರಂದು ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಸ್ವಾಗತ ಕೋರಲಾಯಿತು.


ಪ್ರವೇಶ ದ್ವಾರದ ಬಳಿ ದೇವಳ ಪಾರುಪತ್ಯಗಾರ್ ಲಕ್ಷ್ಮಿ ನಾರಾಯಣ ರಾವ್ ಮತ್ತು ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿಯವರು ರಥಕ್ಕೆ ಹಾರಾರ್ಪಣೆ ಮಾಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೋ ರಥ ಯಾತ್ರೆಗೆ ಶುಭವನ್ನು ಹಾರೈಸಿ ರಥಯಾತ್ರೆ ಸುಗಮವಾಗಲಿ ಹಾಗೂ ಗೋವಿನ ಮಹತ್ವದ ಬಗ್ಗೆ ಅರಿವು, ಜಾಗೃತಿ ಮೂಡಿಸುವಲ್ಲಿ ರಥಯಾತ್ರೆ ಪ್ರೇರಕವಾಗಲೆಂದು ಆಶಿಸಿದರು.

Related posts

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ರವರಿಂದ ಮತ ಚಲಾವಣೆ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಮಚ್ಚಿನ: ತೀರಾ ವಯೋಸಹಜದ ಲಿಲ್ಲಿ ಬಾಯಿಯವರಿಂದ ಮತದಾನ

Suddi Udaya

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya
error: Content is protected !!