ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು.

ಬೆಳ್ತಂಗಡಿಯ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿ ಕೈಯಲ್ಲಿ ಕೋವಿಯನ್ನು ಹಿಡಿದು ತಮ್ಮ ಫೋರ್ಸ್ ಗಳ ಜೊತೆಗೆ ಸೈರನ್ ಮೊಳಗಿಸುತ್ತಾ ಬೆಳ್ತಂಗಡಿ ನಗರದಲ್ಲಿ ಪಥಸಂಚಲನ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‍ಗಳು ಪಿಎಸ್ಐ ಗಳು ಭಾಗವಹಿಸಿದರು.

Related posts

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಜೆಸಿಐ ಭಾರತದ ವಲಯ 15ರ ರಾಷ್ಟ್ರೀಯ ಕಾರ್ಯಕ್ರಮ ವಿಭಾಗದ ವಲಯ ನಿರ್ದೇಶಕರಾಗಿ ಜೇಸಿ ಹೆಚ್.ಜಿ.ಎಫ್ ಅಶೋಕ್ ಗುಂಡಿಯಲ್ಕೆ ಆಯ್ಕೆ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya

ವಾಣಿ ಕಾಲೇಜಿನಲ್ಲಿ ‘ಆಟಿದ ಕಲ’ ಸಂಭ್ರಮ

Suddi Udaya

ಹೃದಯ ಸಮಸ್ಯೆ ಮತ್ತು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಧರ್ಮಸ್ಥಳ ಜೋಡುಸ್ಥಾನ ನಿವಾಸಿ ಶೀನ ಗೌಡ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!