July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

ಬೆಳ್ತಂಗಡಿ : ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯ ಪಡೆ (ರ್‍ಯಾಪಿಡ್ ಆಕ್ಷನ್ ಫೋರ್ಸ್)ಯ ಸಿಬ್ಬಂದಿಗಳು ಇಂದು ಬೆಳ್ತಂಗಡಿಯಲ್ಲಿ ಪಥಸಂಚಲನ ನಡೆಸಿದರು.

ಬೆಳ್ತಂಗಡಿಯ ಸರ್ಕಲ್ ಇನ್ಸ್ ಪೆಕ್ಟರ್ ನಾಗೇಶ್ ಕದ್ರಿಯವರ ನೇತ್ರತ್ವದಲ್ಲಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿ ಕೈಯಲ್ಲಿ ಕೋವಿಯನ್ನು ಹಿಡಿದು ತಮ್ಮ ಫೋರ್ಸ್ ಗಳ ಜೊತೆಗೆ ಸೈರನ್ ಮೊಳಗಿಸುತ್ತಾ ಬೆಳ್ತಂಗಡಿ ನಗರದಲ್ಲಿ ಪಥಸಂಚಲನ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್‍ಗಳು ಪಿಎಸ್ಐ ಗಳು ಭಾಗವಹಿಸಿದರು.

Related posts

ಜ.6: ಕುಂಭಶ್ರೀ ವಿದ್ಯಾಸಂಸ್ಥೆಯಲ್ಲಿ ಮಾತಾ-ಪಿತಾಗುರುದೇವೋಭವ ಕಾರ್ಯಕ್ರಮ

Suddi Udaya

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಪ್ರಕಾಶ್ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಕಾಶೋತ್ಸವ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಮೇಲಂತಬೆಟ್ಟು ಕೊಡ ಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
error: Content is protected !!