23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ‌.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ದ.ಕ ಹೆಗ್ಗಡೆ ಸಂಘದ ಅಧ್ಯಕ್ಷರಾದ ನವೀನ್ ಹೆಗ್ಡೆ, ದಿವಾಕರ ಹೆಗ್ಡೆ, ಶ್ಯಾಮಹೆಗ್ಡೆ, ಉದಯ ಹೆಗ್ಡೆ, ರತ್ನವತಿ ಹೆಗ್ಡೆ, ಶೀನಪ್ಪ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅಣ್ಣಪ್ಪ ಹೆಗ್ಡೆ, ಸರಸ್ವತಿ ಹೆಗ್ಡೆ,ವಿಮಲಾ ಹೆಗ್ಡೆ, ಮಹಾಬಲ ಹೆಗ್ಡೆ ಹಾಗೂ ನಿವೃತ್ತ ನೌಕರ ಲಿoಗಯ್ಯ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನರಂಜನಾ ಆಟೋಟ ಸ್ಪರ್ಧೇ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ದ.ಕ. ಲೋಕಸಭಾ ಕ್ಷೇತ್ರದ ಚುನಾವಣೆ, ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಮತದಾನ

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಪ್ರೋ| ನಾ ವುಜಿರೆ ನಿಧನಕ್ಕೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸಂತಾಪ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!