25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ‌.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ದ.ಕ ಹೆಗ್ಗಡೆ ಸಂಘದ ಅಧ್ಯಕ್ಷರಾದ ನವೀನ್ ಹೆಗ್ಡೆ, ದಿವಾಕರ ಹೆಗ್ಡೆ, ಶ್ಯಾಮಹೆಗ್ಡೆ, ಉದಯ ಹೆಗ್ಡೆ, ರತ್ನವತಿ ಹೆಗ್ಡೆ, ಶೀನಪ್ಪ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅಣ್ಣಪ್ಪ ಹೆಗ್ಡೆ, ಸರಸ್ವತಿ ಹೆಗ್ಡೆ,ವಿಮಲಾ ಹೆಗ್ಡೆ, ಮಹಾಬಲ ಹೆಗ್ಡೆ ಹಾಗೂ ನಿವೃತ್ತ ನೌಕರ ಲಿoಗಯ್ಯ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನರಂಜನಾ ಆಟೋಟ ಸ್ಪರ್ಧೇ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಮೇ.31ಕ್ಕೆ ನಿವೃತ್ತರಾಗುತ್ತಿರುವ ಟೀಚರ್ಸ್ ಕೋಪರೇಟಿವ್ ಬ್ಯಾಂಕ್ ಮೆನೇಜರ್ ಲ| ರವೀಂದ್ರ ಶೆಟ್ಟಿ ಬಳಂಜ

Suddi Udaya

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ಸದಸ್ಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಮುಂಡಾಜೆ : ಸೋಮಂತಡ್ಕ ನಿವಾಸಿ ಪುನೀತ್ ಕುಮಾರ್ ಎಸ್. ಹೃದಯಾಘಾತದಿಂದ ನಿಧನ

Suddi Udaya
error: Content is protected !!