July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

ನಾರಾವಿ: ಹೆಗ್ಗಡೆ ವಲಯ ಬಾಂಧವರಿಂದ ಹೆಗ್ಗಡೆ ಸಂಗಮ 2023 ಕಾರ್ಯಕ್ರಮವು ಬಿರ್ಮೋಟ್ಟು ಮಹಾದೇವಿ ಮಂದಿರ ನಾರಾವಿಯಲ್ಲಿ ಅ‌.16 ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾವಿ ವಲಯ ಹೆಗ್ಗಡೆ ಸಂಘದ ಅಧ್ಯಕ್ಷ ಶುಭರಾಜ್ ಹೆಗ್ಡೆ ವಹಿಸಿದ್ದರು

ವೇದಿಕೆಯಲ್ಲಿ ಮುಖ್ಯ ಅಥಿತಿಯಾಗಿ ದ.ಕ ಹೆಗ್ಗಡೆ ಸಂಘದ ಅಧ್ಯಕ್ಷರಾದ ನವೀನ್ ಹೆಗ್ಡೆ, ದಿವಾಕರ ಹೆಗ್ಡೆ, ಶ್ಯಾಮಹೆಗ್ಡೆ, ಉದಯ ಹೆಗ್ಡೆ, ರತ್ನವತಿ ಹೆಗ್ಡೆ, ಶೀನಪ್ಪ ಹೆಗ್ಡೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಾದ ಅಣ್ಣಪ್ಪ ಹೆಗ್ಡೆ, ಸರಸ್ವತಿ ಹೆಗ್ಡೆ,ವಿಮಲಾ ಹೆಗ್ಡೆ, ಮಹಾಬಲ ಹೆಗ್ಡೆ ಹಾಗೂ ನಿವೃತ್ತ ನೌಕರ ಲಿoಗಯ್ಯ ಹೆಗ್ಡೆಯವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮನರಂಜನಾ ಆಟೋಟ ಸ್ಪರ್ಧೇ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Related posts

ಲೋಕಸಭಾ ಚುನಾವಣೆ, ಶಾಸಕ ಹರೀಶ್ ಪೂಂಜರವರು ತಾಲೂಕಿನ ಹಲವಾರು ಮತಗಟ್ಟೆಗಳಿಗೆ ಭೇಟಿ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ರಾಜ್ಯದಲ್ಲಿ ಅನಧಿಕೃತ ಲೋಡ್‌ ಶೆಡ್ಡಿಂಗ್‌ನಿಂದಾಗಿ ಅಸಮರ್ಪಕ ವಿದ್ಯುತ್‌ ವಿತರಣೆ: ಸಾರ್ವಜನಿಕರು, ಉದ್ಯಮಿಗಳು ಹಾಗೂ ರೈತರಿಗೆ ಸಂಕಷ್ಟ: ಪ್ರತಾಪಸಿಂಹ ನಾಯಕ್‌

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

Suddi Udaya
error: Content is protected !!