24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಲೋಕಸಭಾ ಚುನಾವಣೆ : ನಾಳೆ ಚುನಾವಣಾ ಆಯೋಗದಿಂದ ವೇಳಾಪಟ್ಟಿ ಪ್ರಕಟ

Suddi Udaya

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಸನ್ನಿಧಿಯಲ್ಲಿ ವಾರ್ಷಿಕ ಮೂಡಪ್ಪ ಸೇವೆ ಸಂಪನ್ನ

Suddi Udaya

ಸಿಯೋನ್ ಆಶ್ರಮದಿಂದ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

Suddi Udaya
error: Content is protected !!