July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಮಾಸಿಕ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಬೇಸಿಗೆ ಶಿಬಿರ ಯಶಸ್ವಿ ಸಂಪನ್ನ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya
error: Content is protected !!