23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ರಮೇಶ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಭಜನಾ ಪರಿಷತ್ ಇದರ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ರವರಿಗೆ ತಾಲೂಕು ಭಜನಾ ಪರಿಷತ್ ವತಿಯಿಂದ ಅಭಿನಂದನೆ

Suddi Udaya

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya
error: Content is protected !!