September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ: ಧರ್ಮಸ್ಥಳ ಗ್ರಾಮ ಪಂಚಾಯತು ಸಂತಾಪ

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನ ರಾದರು

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು. ಖ್ಯಾತ ಮುಳುಗುತಜ್ಞ ರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಮೃತರು ಪತ್ನಿ ಮಕ್ಕಳು ಬಂದುವರ್ಗದವರನ್ನು ಅಗಲಿದ್ದಾರೆ.

Related posts

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya

ಫೆ.8: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್”-ಎ ಸ್ಟೆಪ್ ಇಂಟು ಸಕ್ಸಸ್” :ಉಚಿತ ಶೈಕ್ಷಣಿಕ ಸಮಾಲೋಚನೆ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದ ಉದ್ಘಾಟನೆ

Suddi Udaya

ಅಂತರರಾಷ್ಟ್ರೀಯ ‘ಗ್ರೀನ್‌ ಆಸ್ಕರ್‌’ ಸೆಲ್ಕೋ ಮಡಿಲಿಗೆ ಹಸಿರು ಇಂಧನ ಕ್ಷೇತ್ರದಲ್ಲಿ ಭಾರತಕ್ಕೆ ಸಂದ ದೊಡ್ಡ ಗೌರವ; ಗ್ರಾಮೀಣ ನಾವೀನ್ಯತೆಗಾಗಿ ಸೆಲ್ಕೊ ಸೋಲಾರ್‌ ಲೈಟ್‌ ಪ್ರೈವೇಟ್‌ ಲಿಮಿಟೆಡ್‌ಗೆ ಆಶ್ಡೆನ್ ಪ್ರಶಸ್ತಿ –2025

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಜ.14: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಯಕ್ಷೋತ್ಸವ : ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!