July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆಯು ಅ.18 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜಿಲ್ಲಾ ಉಪಾಧ್ಯಕ್ಷ ಹರೀಕೃಷ್ಣ ಬಂಟ್ವಾಳ,. ಜಯಾನಂದ ಗೌಡ ಬೆಳ್ತಂಗಡಿ, ಸುಧೀರ್ ಸುವರ್ಣ, ಉಮೇಶ್ ಕುಲಾಲ್, ರವಿ ಬರಮೇಲು ಉಜಿರೆ, ಶ್ರೀನಿವಾಸ ರಾವ್ ಧರ್ಮಸ್ಥಳ, ಕೊರಗಪ್ಪ ಗೌಡ ಚಾರ್ಮಾಡಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಗಣೇಶ್ ಗೌಡ ನಾವೂರು, ಸೀತಾರಾಮ ಬಿ.ಎಸ್, ದಿನೇಶ್ ಗೌಡ ದಿಡುಪೆ, ಶಶಿಧರ್ ಕಲ್ಮಂಜ, ಶರತ್ ಕುಮಾರ್ ಶೆಟ್ಟಿ, ಪ್ರಭಾಕರ ಪೊಸಂದೋಡಿ, ಕೇಶವ ಭಟ್ ಅತ್ತಾಜೆ , ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಸದಸ್ಯರು, ಪಕ್ಷದ ನಾಯಕರು, ಕಾಯ೯ಕತ೯ರು ಉಪಸ್ಥಿತರಿದ್ದರು.

Related posts

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಧರ್ಮಸ್ಥಳ: ರಸ್ತೆಯ ಬದಿ ನಿಲ್ಲಿಸಿದ್ದ ಬೈಕ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಜ.16-25: ಕಾಜೂರು ಮಖಾಂ ಉರೂಸ್: ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ಪೊಲೀಸ್ ಇಲಾಖೆ ಜೊತೆ ಸಮನ್ವಯ ಸಭೆ

Suddi Udaya
error: Content is protected !!