30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

ಬೆಳ್ತಂಗಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆಯು ಅ.18 ರಂದು ಬೆಳ್ತಂಗಡಿ ಮಿನಿ ವಿಧಾನ ಸೌಧ ಎದುರು ನಡೆಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಜಿಲ್ಲಾ ಉಪಾಧ್ಯಕ್ಷ ಹರೀಕೃಷ್ಣ ಬಂಟ್ವಾಳ,. ಜಯಾನಂದ ಗೌಡ ಬೆಳ್ತಂಗಡಿ, ಸುಧೀರ್ ಸುವರ್ಣ, ಉಮೇಶ್ ಕುಲಾಲ್, ರವಿ ಬರಮೇಲು ಉಜಿರೆ, ಶ್ರೀನಿವಾಸ ರಾವ್ ಧರ್ಮಸ್ಥಳ, ಕೊರಗಪ್ಪ ಗೌಡ ಚಾರ್ಮಾಡಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಗಣೇಶ್ ಗೌಡ ನಾವೂರು, ಸೀತಾರಾಮ ಬಿ.ಎಸ್, ದಿನೇಶ್ ಗೌಡ ದಿಡುಪೆ, ಶಶಿಧರ್ ಕಲ್ಮಂಜ, ಶರತ್ ಕುಮಾರ್ ಶೆಟ್ಟಿ, ಪ್ರಭಾಕರ ಪೊಸಂದೋಡಿ, ಕೇಶವ ಭಟ್ ಅತ್ತಾಜೆ , ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಸದಸ್ಯರು, ಪಕ್ಷದ ನಾಯಕರು, ಕಾಯ೯ಕತ೯ರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಆಟಿಡೊಂಜಿ ದಿನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು: ಯಕ್ಷಗಾನ, ದೈವರಾಧನೆ, ನಾಟಕ, ನಾಟಿ ವ್ಯೆದ್ಯಕೀಯ, ಕಂಬಳ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಮದರಂಗಿ ಶಾಸ್ತ್ರದ ನಡುವೆ ಮತಚಲಾಯಿಸಿದ ಮದುಮಗಳು: ಮಲವಂತಿಗೆ ಗ್ರಾಮದ ಮೋಹಿನಿಯವರು ಮತಚಲಾಯಿಸಿ ಎಲ್ಲರ ಗಮನ ಸೆಳೆದರು

Suddi Udaya

ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ ಕರ್ ಅವರಿಂದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕಾಗಿ ಆರಾಮದಾಯಕ ಸರತಿ ಸಾಲಿನ ನೂತನ ಸಂಕೀರ್ಣ “ಶ್ರೀ ಸಾನ್ನಿಧ್ಯ ಮತ್ತು ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಗಳ ಉದ್ಘಾಟನೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ತಾಲೂಕು ಸಹಕಾರ ಸಂಘಗಳ ಹಿತರಕ್ಷಣಾ ವೇದಿಕೆ: ನೂತನ ಅಧ್ಯಕ್ಷರಾಗಿ ಭಗೀರಥ ಜಿ. ಆಯ್ಕೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!