25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

ಬೆಳ್ತಂಗಡಿ: ನಡ ಗ್ರಾಮದ ಅಡ್ಡಲಿಯಲ್ಲಿ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಗೋಪಾಲ ಗೌಡರ ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರ ದ ಹೆಬ್ಬಾವೊಂದನ್ನು ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಮಂಜುನಾಥ್ ರವರು ಹಿಡಿದು ಸುರಕ್ಷಿತ ವಾಗಿ ಕಾಡಿಗೆ ಬಿಟ್ಟರು.

ತಂಡದ ಸ್ವಯಂ ಸೇವಕ ಒಲ್ವಿನ್ ಡಿ ಸೋಜ, ಸ್ಥಳೀಯರಾದ ವಸಂತ ಹೆಗ್ಡೆ, ಪ್ರಕಾಶ್ ಬಾಳಿಕೆ ಕಾರ್ಯಚರಣೆಗೆ ಸಹಕರಿಸಿದರು.

Related posts

ವಲಯ ಮಟ್ಟದ ಕೌಶಲ್ಯ ಸ್ಪರ್ಧೆ: ಆದರ್ಶ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಡಿ.7: ಕಕ್ಕಿಂಜೆ ಶ್ರೀಕೃಷ್ಣ ಆಸ್ಪತ್ರೆಯಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರ ಉದ್ಘಾಟನೆ

Suddi Udaya

ಮರೋಡಿ ಗ್ರಾಮ‌ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ‌ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ವತಿಯಿಂದ ಸ್ವಾಮಿ ವಿವೇಕಾನಂದರ ಪುತ್ಥಳಿ ಲೋಕಾರ್ಪಣೆ

Suddi Udaya

ಕಾಜೂರು ಡೆವಲಪ್ಮೆಂಟ್ ಕಮೀಟಿ ಸೌದಿ ಅರೇಬಿಯಾ (ಕೆ.ಡಿ.ಸಿ) ನೂತನ ಆಡಳಿತ ಮಂಡಳಿ ರಚನೆ

Suddi Udaya
error: Content is protected !!