ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಂಜನ್.ಜಿ. ಗೌಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ತೀರ್ಪುಗಾರರ ಮಂಡಳಿ ಸಭೆ ನಡೆಸಿ ಹೊಸದಾಗಿ ತೀರ್ಪುಗಾರ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಅ.17 ರಂದು ನಡೆಯಿತು.

ತಾಲೂಕು ಅಧ್ಯಕ್ಷರಾದ ಕರ್ನಾಟಕ ರಾಜ್ಯ ತೀರ್ಪುಗಾರ ಮಂಡಳಿಯ ರಾಜ್ಯ ಸಂಚಾಲಕ ಪ್ರಭಾಕರ್ ನಾರಾವಿ ಅವಿರೋಧ ಆಯ್ಕೆಯಾದರು. ಸಂಚಾಲಕರಾಗಿ ಶೀತಲ್ ಪಡಿವಾಳ್ , ಕೋಶಾಧಿಕಾರಿಯಾಗಿ ಧರ್ಮೇಂದ್ರ ಗೌಡರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪ್ರಭಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಕಾರ್ಯಾಧ್ಯಕ್ಷ ಜಿಲ್ಲಾ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ನಾಮದೇವು ಮುಂಡಾಜೆ, ಜಯರಾಜ್ ಜೈನ್, ಜಿಲ್ಲಾಧ್ಯಕ್ಷರಾದ ಕೃಷ್ಣಾನಂದ ರಾವ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಗಂಗಾಧರ ಬೇಕಲ್ ನಿಧನ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಗುತ್ತಿನಬೈಲು ಸ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಪರಸ್ಪರ ಪರಿಚಯ ಕಾರ್ಯಕ್ರಮ

Suddi Udaya

ಮಲವಂತಿಗೆ ಗ್ರಾ.ಪಂ. ಮತ್ತು ಕೆನರಾ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸಂಪೂರ್ಣತಾ ಅಭಿಯಾನ

Suddi Udaya
error: Content is protected !!