23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಅ.17 ರಂದು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರವನ್ನು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಕಿರು ಧೀಕ್ಷೆ ಸ್ವೀಕಾರ

Suddi Udaya

ಮೇಲಂತಬೆಟ್ಟು: ಕೃಷಿಕ ಯುವಕ ಮಂಡಲದ ಆಶ್ರಯದಲ್ಲಿ ಕೇಸರ್ ದ ಕಂಡಡ್ ಒಂಜಿ ದಿನ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya
error: Content is protected !!