ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

ಬೆಳ್ತಂಗಡಿ ಸವಿತಾ ಸಮಾಜದ ವತಿಯಿಂದ ಭಂಡಾರಿ ಸಂಘದ ಗೌರವ ಅಧ್ಯಕ್ಷರು ಪುವಪ್ಪ (ಅಣ್ಣಿ) ಭಂಡಾರಿ. ಹಾಗೂ ಹಿರಿಯ ಕ್ಷೌರಿಕ ಕೆಲಸ ಮಾಡುತ್ತಿರುವ ಮೋಹನ್ ಭಂಡಾರಿ ವೇಣೂರು ಇವರಿಗೆ ಸಂಘದ ಸದಸ್ಯರಗಳಿಂದ ಗುರುವಾಯನಕೆರೆ ಪಣೆಜಾಲು ಭಂಡಾರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಸದಸ್ಯರಾದ ಕೇಶವ ಭಂಡಾರಿ ಬೆಳ್ತಂಗಡಿ, ಅಧ್ಯಕ್ಷ ಗೋಪಾಲ ಭಂಡಾರಿ, ರವಿ ಸದಾಶಿವ ಭಂಡಾರಿ, ದೀಕ್ಷಿತ್ ಭಂಡಾರಿ, ಚಂದ್ರಶೇಖರ್ ಭಂಡಾರಿ ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು

Suddi Udaya

ಪಡ್ಡಂದಡ್ಕ ಮಂಜುಶ್ರಿ ಭಜನಾ ಮಂಡಳಿಯಲ್ಲಿ ಮಹಿಳಾ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಪಜಿರಡ್ಕ ಶ್ರೀ ಓಂಕಾರೇಶ್ವರ ಭಜನಾ ಮಂಡಳಿಯಿಂದ 13ನೇ ವರ್ಷದ ಗೋಕುಲಾಷ್ಟಮಿ

Suddi Udaya
error: Content is protected !!