25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

ಬೆಳ್ತಂಗಡಿ ಸವಿತಾ ಸಮಾಜದ ವತಿಯಿಂದ ಭಂಡಾರಿ ಸಂಘದ ಗೌರವ ಅಧ್ಯಕ್ಷರು ಪುವಪ್ಪ (ಅಣ್ಣಿ) ಭಂಡಾರಿ. ಹಾಗೂ ಹಿರಿಯ ಕ್ಷೌರಿಕ ಕೆಲಸ ಮಾಡುತ್ತಿರುವ ಮೋಹನ್ ಭಂಡಾರಿ ವೇಣೂರು ಇವರಿಗೆ ಸಂಘದ ಸದಸ್ಯರಗಳಿಂದ ಗುರುವಾಯನಕೆರೆ ಪಣೆಜಾಲು ಭಂಡಾರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಸದಸ್ಯರಾದ ಕೇಶವ ಭಂಡಾರಿ ಬೆಳ್ತಂಗಡಿ, ಅಧ್ಯಕ್ಷ ಗೋಪಾಲ ಭಂಡಾರಿ, ರವಿ ಸದಾಶಿವ ಭಂಡಾರಿ, ದೀಕ್ಷಿತ್ ಭಂಡಾರಿ, ಚಂದ್ರಶೇಖರ್ ಭಂಡಾರಿ ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಿ.ಎಂ. ಶ್ರೀ ಸರಕಾರಿ ಮಾ. ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿಗಳ ಮೆಟ್ರಿಕ್ ಮೇಳ – ವ್ಯವಹಾರಿಕ ಜ್ಞಾನಕ್ಕೆ ವೇದಿಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡದಲ್ಲಿ ಸುದರ್ಶನ ಹೋಮ, ವಾಸ್ತು ಪೂಜೆ ಹಾಗೂ ಗಣಹೋಮ ಪೂಜೆ

Suddi Udaya

ಮಲವಂತಿಗೆ: ಮೇಗಿನ ಕರಿಯಾಲು ನಿವಾಸಿ ಕೆ. ಸಂಜೀವ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ಉಡುಪಿ ವಿಭಾಗದಿಂದ ಬ್ಯಾರಿಕೇಡ್ ಹಾಗೂ ಗಡಿಯಾರ ಕೊಡುಗೆ

Suddi Udaya

ಕರಾಯ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya
error: Content is protected !!