22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ


ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯಲ್ಲಿ ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು ಇವರಿಂದ ಸಮಾಜಮುಖಿ ಸೇವೆಯಲ್ಲಿ ವಿಶೇಷ ಸಾಧಕ ಪ್ರಶಸ್ತಿ ಪಡೆದ ವಿ. ಹರೀಶ್ ನೆರಿಯರಿಗೆ ಹಾರ ಶಾಲು ಫಲವಸ್ತು ನೀಡಿ ಅಭಿನಂದನಾ ಕಾರ್ಯಕ್ರಮ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ಮರಣಿಕೆ ಮತ್ತು ಪ್ರಸಾದ ನೀಡಿ ಅಭಿನಂದಿಸಿದರು. ಮತ್ತು ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಹರಿ ಭಟ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಂದ್ರ ಸಾಲಿಯಾನ್ ಕಾರ್ಯದರ್ಶಿ ಸಂಜೀವ ಹಾಗೂ ಸದಸ್ಯರು, ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಕಿರಣ್ ಕುಮಾರ್, ಅಧ್ಯಕ್ಷರಾದ ಸದಾನಂದ, ಕಾರ್ಯದರ್ಶಿ ದಯಾನಂದ, ಕೋಶಾಧಿಕಾರಿ ಅಶ್ವಥ್ ಸಂಘಟನಾ ಕಾರ್ಯದರ್ಶಿ ರವಿ ಸಾಲಿಯಾನ್ ಹಿರಿಯ ಸದಸ್ಯ ಚಂದಯ್ಯ ನಿಕಟಪೂರ್ವ ಅಧ್ಯಕ್ಷರಾದ ಇಂದೂಧರ, ಕಾರ್ಯದರ್ಶಿ ನಂದನ್‌, ಗೇತನ್‌, ಜಗದೀಶ್‌, ವಿಜಯ್‌, ರಾಜೇಶ್ ಹಾಗೂ ಭಜನಾ ಮಂಡಳಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು, ಭಜನಾ ತಂಡದ ಮಕ್ಕಳು ಉಪಸ್ಥಿತರಿದ್ದರು.

Related posts

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ಇಂದಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿಚಂದ್ರ ಬಿ ಸಾಲಿಯಾನ್ ಇವರಿಗೆ ಕಲಾರತ್ನ ಗೌರವ ಪುರಸ್ಕಾರ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya
error: Content is protected !!