23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಂಜನ್.ಜಿ. ಗೌಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ತೀರ್ಪುಗಾರರ ಮಂಡಳಿ ಸಭೆ ನಡೆಸಿ ಹೊಸದಾಗಿ ತೀರ್ಪುಗಾರ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಅ.17 ರಂದು ನಡೆಯಿತು.

ತಾಲೂಕು ಅಧ್ಯಕ್ಷರಾದ ಕರ್ನಾಟಕ ರಾಜ್ಯ ತೀರ್ಪುಗಾರ ಮಂಡಳಿಯ ರಾಜ್ಯ ಸಂಚಾಲಕ ಪ್ರಭಾಕರ್ ನಾರಾವಿ ಅವಿರೋಧ ಆಯ್ಕೆಯಾದರು. ಸಂಚಾಲಕರಾಗಿ ಶೀತಲ್ ಪಡಿವಾಳ್ , ಕೋಶಾಧಿಕಾರಿಯಾಗಿ ಧರ್ಮೇಂದ್ರ ಗೌಡರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪ್ರಭಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಕಾರ್ಯಾಧ್ಯಕ್ಷ ಜಿಲ್ಲಾ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ನಾಮದೇವು ಮುಂಡಾಜೆ, ಜಯರಾಜ್ ಜೈನ್, ಜಿಲ್ಲಾಧ್ಯಕ್ಷರಾದ ಕೃಷ್ಣಾನಂದ ರಾವ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಗುರುವಾಯನಕೆರೆ ಶ್ರೀ ವರದ ಪಾಂಡುರಂಗ ವಿಠ್ಠಲ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಅಳದಂಗಡಿ ಆಮಂತ್ರಣ ಪ್ರತಿಷ್ಠಾನ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ತುಳು ಸಿಂಗಾರ ಚೆನ್ನೆಮಣೆ ಸ್ಪರ್ಧೆ

Suddi Udaya

ಹಣ ತೆಗೆಯಲು ಅಪರಿಚಿತನಿಗೆ ಎಟಿಎಂ ಕಾರ್ಡ್, ಪಿನ್ ನಂಬರ್ ನೀಡಿದ ವ್ಯಕ್ತಿ ಎಟಿಎಂ ಕಾರ್ಡ್ ಬದಲಾಯಿಸಿ ನೀಡಿದ ಅಪರಿಚಿತ ಖಾತೆಯಿಂದ 1 ಲಕ್ಷಕ್ಕೂ ಅಧಿಕ ರೂ. ತೆಗೆದು ವಂಚನೆ

Suddi Udaya
error: Content is protected !!