22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಅಮೇಚೂರ್ ಕಬ್ಬಡಿ ಅಸೋಸಿಯೇಷನ್ ಅಧ್ಯಕ್ಷ ರಂಜನ್.ಜಿ. ಗೌಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ತೀರ್ಪುಗಾರರ ಮಂಡಳಿ ಸಭೆ ನಡೆಸಿ ಹೊಸದಾಗಿ ತೀರ್ಪುಗಾರ ಪದಾಧಿಕಾರಿಗಳ ಆಯ್ಕೆಯು ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ಅ.17 ರಂದು ನಡೆಯಿತು.

ತಾಲೂಕು ಅಧ್ಯಕ್ಷರಾದ ಕರ್ನಾಟಕ ರಾಜ್ಯ ತೀರ್ಪುಗಾರ ಮಂಡಳಿಯ ರಾಜ್ಯ ಸಂಚಾಲಕ ಪ್ರಭಾಕರ್ ನಾರಾವಿ ಅವಿರೋಧ ಆಯ್ಕೆಯಾದರು. ಸಂಚಾಲಕರಾಗಿ ಶೀತಲ್ ಪಡಿವಾಳ್ , ಕೋಶಾಧಿಕಾರಿಯಾಗಿ ಧರ್ಮೇಂದ್ರ ಗೌಡರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಪ್ರಭಾಕರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಶೆಟ್ಟಿ, ಕಾರ್ಯಾಧ್ಯಕ್ಷ ಜಿಲ್ಲಾ ಕಬ್ಬಡಿ ಅಸೋಸಿಯೇಷನ್ ಉಪಾಧ್ಯಕ್ಷ ನಾಮದೇವು ಮುಂಡಾಜೆ, ಜಯರಾಜ್ ಜೈನ್, ಜಿಲ್ಲಾಧ್ಯಕ್ಷರಾದ ಕೃಷ್ಣಾನಂದ ರಾವ್ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಜೆಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಮಚ್ಚಿನ ಶಾಲೆಯಲ್ಲಿ ಗಿಡ ನೆಡುವುದರ ಮೂಲಕ ಆಚರಣೆ

Suddi Udaya

ಬೆಳಾಲು-ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ‌ ಶಾಲೆಯ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya
error: Content is protected !!