24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಅ.17 ರಂದು ನಡೆಸಲಾಯಿತು.

ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ್ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ನಡೆಯಿತು.

ಶಿಬಿರವನ್ನು ತಾಲೂಕಿನ ಅನೇಕ ಗ್ರಾಮ ಪಂಚಾಯಿತಿಯ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರು ಸಹಕಾರ ನೀಡುವುದರೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಜಿಲ್ಲಾ ವೈದ್ಯಕೀಯ ಮಂಡಳಿಯ ವೈಧ್ಯರು ಹಾಗೂ ಸಿಬ್ಬಂದಿ ವರ್ಗ ಇದ್ದುಕೊಂಡು ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಸರ್ಕಾರ ಸೌಲಭ್ಯ ವನ್ನು ಪಡೆದುಕೊಳ್ಳಲು ಸಹಕಾರ ನೀಡಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ಅನೇಕ ವಿಕಲಚೇತನರಿಗೆ ಸಹಕಾರವಾಯಿತು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ಅನನ್ಯ ರಾಜ್ಯಕ್ಕೆ ಪ್ರಥಮ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಧರ್ಮಸ್ಥಳ :ವಿಶೇ‍ಷ ಚೇತನರ ಸಮನ್ವಯ ಗ್ರಾಮ ಸಭೆ: 90 ಫಲಾನುಭವಿಗಳಿಗೆ ರೂ.6.30 ಲಕ್ಷ ಆರ್ಥಿಕ ಪ್ರೋತ್ಸಾಹ ನಿಧಿ ಹಸ್ತಾಂತರ

Suddi Udaya

ಬಂದಾರು: ಮಾನಸಿಕ ಅಸ್ವಸ್ಥರಾದ ವೇದಾವತಿರವರನ್ನು ಗುಂಡೂರಿ ಸೇವಾಶ್ರಮಕ್ಕೆ ಸೇರ್ಪಡೆ

Suddi Udaya

ವಲಯ ಮಟ್ಟದ ಥ್ರೋಬಾಲ್ ಪಂದ್ಯಾಟ : ಅಂಡೆತ್ತಡ್ಕ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya
error: Content is protected !!