September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ರಾಜಪಾಲರಿಂದ ರಾಜ್ಯ ಪ್ರಶಸ್ತಿ ಪತ್ರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ವಿದ್ಯಾರ್ಥಿಗಳು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಆಯೋಜಿಸಿದ ರಾಜ್ಯಮಟ್ಟದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಕಬ್ಸ್ ವಿದ್ಯಾರ್ಥಿಗಳಾದ ರಿಶನ್ ಶೆಟ್ಟಿ, ಅದ್ವಿತ್ ಎಸ್ ಪೂಜಾರಿ, ಬುಲ್ ಬುಲ್ಸ್ ವಿದ್ಯಾರ್ಥಿಗಳಾದ ದಿಶಾ ಡಿ ಎ, ಉನ್ನತಿ ಎಸ್, ಅಮೀನಾ ನಭಿಸಾ ಶೈಬಾ, ಅಭಿಜ್ಞಾ ಇವರು ಮಾನ್ಯ ರಾಜ್ಯ ಪಾಲರಿಂದ ಗಾಜಿನ ಮನೆ ಬೆಂಗಳೂರು ನಲ್ಲಿ ನಡೆಯುವ ಪ್ರಶಸ್ತಿ ಪತ್ರ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾನ್ಯ ರಾಜಪಾಲರಿಂದ ಪ್ರಶಸ್ತಿ ಪತ್ರವನ್ನು ಪಡೆಯಲಿರುವರು. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಎಂ ಆರ್ ರವರ ಸಹಕಾರ ದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಕಾರ್ಯದರ್ಶಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಸಂಯೋಜಕ ಶಿಕ್ಷಕಿ ಶ್ರೀಮತಿ ಪ್ರಮೀಳಾ ರವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ತಾಲೂಕು ಗಾಣಿಗರ ಯಾನೆ ಸಪಲಿಗರ ಸಂಘದ ವಾರ್ಷಿಕ ಮಹಾಸಭೆ: ಸಾಮೂಹಿಕ ಸತ್ಯನಾರಾಯಣ ಪೂಜೆ, ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ರುಡ್‌ಸೆಟ್‌ನ 2022-23 ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಕುಂಟಿನಿ ಅಲ್ ಬುಖಾರಿ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಆಡಳಿತ ಸಮಿತಿಯ ಮಹಾಸಭೆ: ಸಮಿತಿ ರಚನೆ

Suddi Udaya
error: Content is protected !!