ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

ಬೆಳ್ತಂಗಡಿ ಸವಿತಾ ಸಮಾಜದ ವತಿಯಿಂದ ಭಂಡಾರಿ ಸಂಘದ ಗೌರವ ಅಧ್ಯಕ್ಷರು ಪುವಪ್ಪ (ಅಣ್ಣಿ) ಭಂಡಾರಿ. ಹಾಗೂ ಹಿರಿಯ ಕ್ಷೌರಿಕ ಕೆಲಸ ಮಾಡುತ್ತಿರುವ ಮೋಹನ್ ಭಂಡಾರಿ ವೇಣೂರು ಇವರಿಗೆ ಸಂಘದ ಸದಸ್ಯರಗಳಿಂದ ಗುರುವಾಯನಕೆರೆ ಪಣೆಜಾಲು ಭಂಡಾರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಸದಸ್ಯರಾದ ಕೇಶವ ಭಂಡಾರಿ ಬೆಳ್ತಂಗಡಿ, ಅಧ್ಯಕ್ಷ ಗೋಪಾಲ ಭಂಡಾರಿ, ರವಿ ಸದಾಶಿವ ಭಂಡಾರಿ, ದೀಕ್ಷಿತ್ ಭಂಡಾರಿ, ಚಂದ್ರಶೇಖರ್ ಭಂಡಾರಿ ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ನಾವೂರುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ ಐ.ಬಿ ಕಾಮಗಾರಿ ಅವ್ಯವಹಾರವನ್ನು ಸರ್ಕಾರಎಸ್.ಐ.ಟಿ ತನಿಖೆಗೆ ಒಳಪಡಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಒತ್ತಾಯ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಹಲವಾರು ಜನೋಪಯೋಗಿ ಕಾರ್ಯಕ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ

Suddi Udaya

ಬೆಳಾಲು ಶ್ರೀ ಧ. ಮಂ.ಪ್ರೌ. ಶಾಲೆಯಲ್ಲಿ ಪ್ರಾಚ್ಯ ಪ್ರಜ್ಞೆ ಕಾರ್ಯಕ್ರಮ

Suddi Udaya
error: Content is protected !!