26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

ಚಾರ್ಮಾಡಿ: ಇಲ್ಲಿಯ ಶಿವ ಪ್ರಸಾದ್ ಕಾಂಪ್ಲೆಕ್ಸ್ ನಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವು ಅ.16 ರಂದು ಉದ್ಘಾಟಿಸಲಾಯಿತು.

ಉದ್ಗಾಟನಾ ಕಾರ್ಯಕ್ರಮಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಕೆ ಪೂಜಾರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಶಾರದಾ, ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್, ಹಳ್ಳಿಮನೆ ಅನಂತ್ ರಾವ್ ಚಾರ್ಮಾಡಿ, ಪ್ರಕಾಶ್ ಹೊಸಮಠ, ಇಮ್ರಾನ್ ಚಿಬಿದ್ರೆ, ಸಿ. ಅದ್ದು, ಜೋರ್ಜ್ ಕಂಜಾಲ್, ಶಿವಪ್ರಸಾದ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್, ನಿತ್ಯಾನಂದ ನಾವರ, ಪುಷ್ಪವತಿ ನಾವರ, ಚಾರ್ಮಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೇಶವ ಮೂಲ್ಯ, ನಾಗೇಶ್ ಮೂಲ್ಯ ಹಾಗೂ ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ತಾಲೂಕಿನಲ್ಲಿ ಶೇ.25 ರಷ್ಟು ಮತದಾನ

Suddi Udaya

ಮಡಂತ್ಯಾರು : ರೂ. 25 ಲಕ್ಷ ವೆಚ್ಚದಲ್ಲಿ ನಿರ್ಮಾಣವಾದ ಕಕ್ಕೆರಕಾಡು ಪರನೀರು ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

Suddi Udaya
error: Content is protected !!