ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya

ಚಾರ್ಮಾಡಿ: ಇಲ್ಲಿಯ ಶಿವ ಪ್ರಸಾದ್ ಕಾಂಪ್ಲೆಕ್ಸ್ ನಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರವು ಅ.16 ರಂದು ಉದ್ಘಾಟಿಸಲಾಯಿತು.

ಉದ್ಗಾಟನಾ ಕಾರ್ಯಕ್ರಮಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ನಮಿತಾ ಕೆ ಪೂಜಾರಿ ಮತ್ತು ಗ್ರಾ.ಪಂ. ಅಧ್ಯಕ್ಷೆ ಶಾರದಾ, ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಪ್ರವೀಣ್ ಪೆರ್ನಾಂಡಿಸ್, ಹಳ್ಳಿಮನೆ ಅನಂತ್ ರಾವ್ ಚಾರ್ಮಾಡಿ, ಪ್ರಕಾಶ್ ಹೊಸಮಠ, ಇಮ್ರಾನ್ ಚಿಬಿದ್ರೆ, ಸಿ. ಅದ್ದು, ಜೋರ್ಜ್ ಕಂಜಾಲ್, ಶಿವಪ್ರಸಾದ್ ಕಾಂಪ್ಲೆಕ್ಸ್ ಮಾಲೀಕರಾದ ಪ್ರಮೋದ್, ನಿತ್ಯಾನಂದ ನಾವರ, ಪುಷ್ಪವತಿ ನಾವರ, ಚಾರ್ಮಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರಾದ ನಿತಿನ್ ಪೂಜಾರಿ, ಕೇಶವ ಮೂಲ್ಯ, ನಾಗೇಶ್ ಮೂಲ್ಯ ಹಾಗೂ ಗ್ರಾಮದ ಹಿರಿಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Comment

error: Content is protected !!