July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

ಬೆಳ್ತಂಗಡಿ: ನಡ ಗ್ರಾಮದ ಅಡ್ಡಲಿಯಲ್ಲಿ, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಗೋಪಾಲ ಗೌಡರ ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರ ದ ಹೆಬ್ಬಾವೊಂದನ್ನು ಶೌರ್ಯ ವಿಪತ್ತು ಘಟಕದ ಪ್ರತಿನಿಧಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಮಂಜುನಾಥ್ ರವರು ಹಿಡಿದು ಸುರಕ್ಷಿತ ವಾಗಿ ಕಾಡಿಗೆ ಬಿಟ್ಟರು.

ತಂಡದ ಸ್ವಯಂ ಸೇವಕ ಒಲ್ವಿನ್ ಡಿ ಸೋಜ, ಸ್ಥಳೀಯರಾದ ವಸಂತ ಹೆಗ್ಡೆ, ಪ್ರಕಾಶ್ ಬಾಳಿಕೆ ಕಾರ್ಯಚರಣೆಗೆ ಸಹಕರಿಸಿದರು.

Related posts

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಧರ್ಮಸ್ಥಳದಿಂದ ನಾರಾವಿಗೆ ಕೆಎಸ್ಸಾರ್ಟಿಸಿ ಬಸ್ ಮಂಜೂರು – ಶಾಸಕರ ಶಿಫಾರಸ್ಸಿನಂತೆ ಬಸ್ಸು ಮಂಜೂರಾಗಿದ್ದರೆ, ಅವರು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲಿ- ಬಸ್ಸು ಮಂಜೂರು ಮಾಡಿಸಿದ್ದು, ನಾನೇ ಎಂದು ನಾನು ಪ್ರಮಾಣ ಮಾಡುತ್ತೇನೆ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ. ವಸಂತ ಬಂಗೇರ ಸವಾಲು

Suddi Udaya

ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ. ರವರ ಮೇಲೆ ಹಲ್ಲೆಗೆ ಯತ್ನ: ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಭಾರೀ ಗಾಳಿ ಮಳೆ: ಮಿತ್ತಬಾಗಿಲು ವಿನಯಚಂದ್ರ ರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಪುದುವೆಟ್ಟು : ನೂತನ ಬಸದಿಯ ಪಂಚಕಲ್ಯಾಣ ಮತ್ತು ನೂತನ ಬಿಂಬದ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!