22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

ಬೆಳ್ತಂಗಡಿ ಸವಿತಾ ಸಮಾಜದ ವತಿಯಿಂದ ಭಂಡಾರಿ ಸಂಘದ ಗೌರವ ಅಧ್ಯಕ್ಷರು ಪುವಪ್ಪ (ಅಣ್ಣಿ) ಭಂಡಾರಿ. ಹಾಗೂ ಹಿರಿಯ ಕ್ಷೌರಿಕ ಕೆಲಸ ಮಾಡುತ್ತಿರುವ ಮೋಹನ್ ಭಂಡಾರಿ ವೇಣೂರು ಇವರಿಗೆ ಸಂಘದ ಸದಸ್ಯರಗಳಿಂದ ಗುರುವಾಯನಕೆರೆ ಪಣೆಜಾಲು ಭಂಡಾರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಸದಸ್ಯರಾದ ಕೇಶವ ಭಂಡಾರಿ ಬೆಳ್ತಂಗಡಿ, ಅಧ್ಯಕ್ಷ ಗೋಪಾಲ ಭಂಡಾರಿ, ರವಿ ಸದಾಶಿವ ಭಂಡಾರಿ, ದೀಕ್ಷಿತ್ ಭಂಡಾರಿ, ಚಂದ್ರಶೇಖರ್ ಭಂಡಾರಿ ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!