25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

ಬೆಳ್ತಂಗಡಿ ಸವಿತಾ ಸಮಾಜದ ವತಿಯಿಂದ ಭಂಡಾರಿ ಸಂಘದ ಗೌರವ ಅಧ್ಯಕ್ಷರು ಪುವಪ್ಪ (ಅಣ್ಣಿ) ಭಂಡಾರಿ. ಹಾಗೂ ಹಿರಿಯ ಕ್ಷೌರಿಕ ಕೆಲಸ ಮಾಡುತ್ತಿರುವ ಮೋಹನ್ ಭಂಡಾರಿ ವೇಣೂರು ಇವರಿಗೆ ಸಂಘದ ಸದಸ್ಯರಗಳಿಂದ ಗುರುವಾಯನಕೆರೆ ಪಣೆಜಾಲು ಭಂಡಾರಿ ಸಭಾಭವನದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಮಾಜಿ ಸದಸ್ಯರಾದ ಕೇಶವ ಭಂಡಾರಿ ಬೆಳ್ತಂಗಡಿ, ಅಧ್ಯಕ್ಷ ಗೋಪಾಲ ಭಂಡಾರಿ, ರವಿ ಸದಾಶಿವ ಭಂಡಾರಿ, ದೀಕ್ಷಿತ್ ಭಂಡಾರಿ, ಚಂದ್ರಶೇಖರ್ ಭಂಡಾರಿ ಹಾಗೂ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸ್ವಾತಂತ್ರೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

Suddi Udaya

ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾಗಿ ಯುವನಾಯಕ ಹರೀಶ್ ಕೆ ಬೈಲಬರಿ ಬಳಂಜ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya
error: Content is protected !!