ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya

ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾ.ಪಂ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಿಸಿ, ಮಾಹಿತಿ ನೀಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು ಶ್ರೀಮತಿ ರೂಪ ಎ ಎಸ್, & ಸದಸ್ಯರು ಶ್ರೀಮತಿ ಶಶಿಪ್ರಭಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ , ಕಾರ್ಯದರ್ಶಿ ಶ್ರೀಮತಿ ಮೋರ್ಲಿನ್ ಕ್ರಿಸ್ತಿನ್ ಡಿ ಸೋಜ ,ಗ್ರಾ.ಪಂ ಸಿಬ್ಬಂದಿಗಳಾದ ಉಮೇಶ್ ಉಪಸ್ಥಿತರಿದ್ದರು.

Leave a Comment

error: Content is protected !!