37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ


ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯಲ್ಲಿ ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು ಇವರಿಂದ ಸಮಾಜಮುಖಿ ಸೇವೆಯಲ್ಲಿ ವಿಶೇಷ ಸಾಧಕ ಪ್ರಶಸ್ತಿ ಪಡೆದ ವಿ. ಹರೀಶ್ ನೆರಿಯರಿಗೆ ಹಾರ ಶಾಲು ಫಲವಸ್ತು ನೀಡಿ ಅಭಿನಂದನಾ ಕಾರ್ಯಕ್ರಮ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ಮರಣಿಕೆ ಮತ್ತು ಪ್ರಸಾದ ನೀಡಿ ಅಭಿನಂದಿಸಿದರು. ಮತ್ತು ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಹರಿ ಭಟ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಂದ್ರ ಸಾಲಿಯಾನ್ ಕಾರ್ಯದರ್ಶಿ ಸಂಜೀವ ಹಾಗೂ ಸದಸ್ಯರು, ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಕಿರಣ್ ಕುಮಾರ್, ಅಧ್ಯಕ್ಷರಾದ ಸದಾನಂದ, ಕಾರ್ಯದರ್ಶಿ ದಯಾನಂದ, ಕೋಶಾಧಿಕಾರಿ ಅಶ್ವಥ್ ಸಂಘಟನಾ ಕಾರ್ಯದರ್ಶಿ ರವಿ ಸಾಲಿಯಾನ್ ಹಿರಿಯ ಸದಸ್ಯ ಚಂದಯ್ಯ ನಿಕಟಪೂರ್ವ ಅಧ್ಯಕ್ಷರಾದ ಇಂದೂಧರ, ಕಾರ್ಯದರ್ಶಿ ನಂದನ್‌, ಗೇತನ್‌, ಜಗದೀಶ್‌, ವಿಜಯ್‌, ರಾಜೇಶ್ ಹಾಗೂ ಭಜನಾ ಮಂಡಳಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು, ಭಜನಾ ತಂಡದ ಮಕ್ಕಳು ಉಪಸ್ಥಿತರಿದ್ದರು.

Related posts

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಕುಣಿತ ಭಜನಾ ಸ್ಪರ್ಧೆ: ಉಜಿರೆ ಛತ್ರಪತಿ ಶಿವಾಜಿ ಕುಣಿತ ಭಜನಾ ಮಂಡಳಿ ಪ್ರಥಮ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

Suddi Udaya

ಕೊಕ್ಕಡ: ಮೈಪಾಲ ಸೇತುವೆ ಬಳಿ ನೀರಿನ ಟ್ರಾಕ್ಟರ್‌ ಪಲ್ಟಿಯಾಗಿ ಕಾರ್ಮಿಕ ಸಾವು: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!