23.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ


ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ನವರಾತ್ರಿಯ ಶುಭ ಸಂದರ್ಭದಲ್ಲಿ ಶ್ರೀ ಮಹಿಷಮರ್ದಿನಿ ದೇವರ ಸನ್ನಿಧಿಯಲ್ಲಿ ರೋಟರಿ ಕ್ಲಬ್ ನಾಗರಬಾವಿ ಬೆಂಗಳೂರು ಇವರಿಂದ ಸಮಾಜಮುಖಿ ಸೇವೆಯಲ್ಲಿ ವಿಶೇಷ ಸಾಧಕ ಪ್ರಶಸ್ತಿ ಪಡೆದ ವಿ. ಹರೀಶ್ ನೆರಿಯರಿಗೆ ಹಾರ ಶಾಲು ಫಲವಸ್ತು ನೀಡಿ ಅಭಿನಂದನಾ ಕಾರ್ಯಕ್ರಮ ಹಾಗೂ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ವತಿಯಿಂದ ಸ್ಮರಣಿಕೆ ಮತ್ತು ಪ್ರಸಾದ ನೀಡಿ ಅಭಿನಂದಿಸಿದರು. ಮತ್ತು ಮಕ್ಕಳ ಕುಣಿತ ಭಜನಾ ಮಂಡಳಿಯ ಮಕ್ಕಳು ಹೂ ಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಹರಿ ಭಟ್ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ರಾಜೇಂದ್ರ ಸಾಲಿಯಾನ್ ಕಾರ್ಯದರ್ಶಿ ಸಂಜೀವ ಹಾಗೂ ಸದಸ್ಯರು, ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಗೌರವಾಧ್ಯಕ್ಷರಾದ ಕಿರಣ್ ಕುಮಾರ್, ಅಧ್ಯಕ್ಷರಾದ ಸದಾನಂದ, ಕಾರ್ಯದರ್ಶಿ ದಯಾನಂದ, ಕೋಶಾಧಿಕಾರಿ ಅಶ್ವಥ್ ಸಂಘಟನಾ ಕಾರ್ಯದರ್ಶಿ ರವಿ ಸಾಲಿಯಾನ್ ಹಿರಿಯ ಸದಸ್ಯ ಚಂದಯ್ಯ ನಿಕಟಪೂರ್ವ ಅಧ್ಯಕ್ಷರಾದ ಇಂದೂಧರ, ಕಾರ್ಯದರ್ಶಿ ನಂದನ್‌, ಗೇತನ್‌, ಜಗದೀಶ್‌, ವಿಜಯ್‌, ರಾಜೇಶ್ ಹಾಗೂ ಭಜನಾ ಮಂಡಳಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು, ಭಜನಾ ತಂಡದ ಮಕ್ಕಳು ಉಪಸ್ಥಿತರಿದ್ದರು.

Related posts

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ವಿವೇಕಾನಂದ ಜಯಂತಿ

Suddi Udaya

ಜಿಲ್ಲಾ ಮಟ್ಟದ ಸಹಕಾರಿಗಳ ಹಾಗೂ ನವೋದಯ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿ. ಗುರುವಾಯನಕೆರೆಯ ಸಿಬ್ಬಂದಿ ಪ್ರವೀಣ್ ಕುಮಾರ್ ರವರಿಗೆ ಪ್ರಶಸ್ತಿ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಘಟಕ ಸುಬ್ರಹ್ಮಣ್ಯ ಇದರ ವತಿಯಿಂದ ದಿಶಾ ಎಸ್. ರವರಿಗೆ ಸನ್ಮಾನ.

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!